ಹದಿಮೂರನೆಯ ವರ್ಷದ ುಡುಪಿ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನವು ಬಾರ್ಕೂರಿನ ರುಕ್ಮಿಣಿ ಶೆಡ್ತಿಪ್ರಥಮ ದರ್ಜೆ ಕಾಲೇಜಿನಲ್ಲಿ ದಿನಾಂಕ 3 ಮತ್ತು 4 ಫೆಬ್ರವರಿ 2013 ರಂದು ನಡೆಯಲಿದ್ದು,ಸಮ್ಮೇಳನದ ಅಧ್ಯಕ್ಷತೆಯನ್ನು ಯಡಾಡಿ ಮತ್ಯಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೆಯ ತರಗತಿ ಓದುತ್ತಿರುವ ಕಾರ್ತಿಕ ವಹಿಸಲಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ